ಬ್ರೇಕಿಂಗ್ ನ್ಯೂಸ್
26-04-24 10:32 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಂದಾಜು ಶೇ.77.44 ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ ಶೇ.80.92, ಮೂಡುಬಿದಿರೆ- ಶೇ.73.17, ಮಂಗಳೂರು ಉತ್ತರ- ಶೇ.74.83, ಮಂಗಳೂರು ದಕ್ಷಿಣ- ಶೇ.69.15, ಮಂಗಳೂರು- ಶೇ.75.62 ಮತದಾನ ಆಗಿದೆ.







ಬಂಟ್ವಾಳ ಕ್ಷೇತ್ರದಲ್ಲಿ ಶೇ.80.31, ಪುತ್ತೂರು ಕ್ಷೇತ್ರದಲ್ಲಿ ಶೇ.80.71, ಸುಳ್ಯ ಕ್ಷೇತ್ರದಲ್ಲಿ ಶೇ.84.10 ಮತದಾನ ಆಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಎನ್ಐಟಿಕೆ ಭದ್ರತಾ ಕೊಠಡಿ
ಮತದಾನ ಮುಗಿದ ಬಳಿಕ ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಇವಿಎಂ ಮೆಶಿನ್ ಗಳನ್ನು ಅಧಿಕಾರಿ, ಸಿಬಂದಿ ತಾವು ಕೊಂಡೊಯ್ದ ಜಾಗಕ್ಕೇ ಸಂಜೆಯ ವೇಳೆಗೆ ತಲುಪಿಸಿದರು. ಮಂಗಳೂರು ನಗರದಲ್ಲಿ ಈ ವ್ಯಾಪ್ತಿಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಪಟ್ಟ ಮತ ಯಂತ್ರಗಳನ್ನು ಕೆನರಾ ಪಿಯು ಕಾಲೇಜು, ಅಲೋಶಿಯಸ್ ಮತ್ತು ಹಂಪನಕಟ್ಟೆ ಯುನಿವರ್ಸಿಟಿ ಕಾಲೇಜನ್ನು ಮಸ್ಟರಿಂಗ್ ಸೆಂಟರ್ ಮಾಡಲಾಗಿತ್ತು. ಎಲ್ಲ ಇವಿಎಂ ಮೆಶಿನ್ ಗಳನ್ನು ಸಿಬಂದಿ ಅಲ್ಲಿಂದಲೇ ಒಯ್ದಿದ್ದು ಮರಳಿ ಅಲ್ಲಿಗೇ ತಲುಪಿಸಿದ್ದಾರೆ. ಇಂದು ರಾತ್ರಿಯೇ ಅಲ್ಲಿಂದ ಮೆಶಿನ್ ಗಳನ್ನು ಮತ ಎಣಿಕೆ ನಡೆಯುವ ಸುರತ್ಕಲ್ ಎನ್ಐಟಿಕೆ ಸಂಸ್ಥೆಯ ಭದ್ರತಾ ಕೊಠಡಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಜೂನ್ 4ರಂದು ಮತ ಎಣಿಕೆ ನಡೆಯುವ ದಿನದ ವರೆಗೂ ಎನ್ಐಟಿಕೆ ಭದ್ರತಾ ಕೊಠಡಿಯನ್ನು ಸಿಆರ್ ಪಿಎಫ್ ಪಡೆಯ ಭದ್ರತೆಯಲ್ಲಿ ಇರಿಸಲಾಗುತ್ತದೆ.
Mangalore Dakshina Kannada reports 77 percent of total voting, Sullia first. Braving the scorching sun and the rising temperature, the coastal districts saw a moderate to high voter turnout on the polling day of April 26, which saw 14 LS seats in Karnataka going to polls. Dakshina Kannada recorded a poll percentage of 77.44%
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm