ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am