ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm