ಬ್ರೇಕಿಂಗ್ ನ್ಯೂಸ್
02-12-20 09:30 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನ ಮೀನುಗಾರಿಕಾ ಬೋಟ್ ದುರಂತದಲ್ಲಿ ಮಡಿದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ತಲಾ ಆರು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಸೂಚನೆಯಂತೆ ತಲಾ ಆರು ಲಕ್ಷ ಬಿಡುಗಡೆಗೊಳಿಸಿದ್ದಾಗಿ ತಿಳಿಸಿದ್ದಾರೆ. ಮತ್ತಷ್ಟು ನೆರವು ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.


ಇಂದು ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬದವರು ಮತ್ತು ಮೀನುಗಾರ ಮುಖಂಡರನ್ನು ಭೇಟಿಯಾಗಿದ್ದ ಸಚಿವ ಶ್ರೀನಿವಾಸ ಪೂಜಾರಿ, ಗರಿಷ್ಠ ಪರಿಹಾರದ ಭರವಸೆ ನೀಡಿದ್ದರು. ಅಲ್ಲದೆ, ನಾಳೆ ಸಂಜೆಯ ವೇಳೆಗೆ ಪರಿಹಾರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಇದಲ್ಲದೆ, ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಲೋಪ ಆಗಿರುವ ಬಗ್ಗೆ ವರದಿ ಪಡೆದು ತನಿಖೆ ನಡೆಸುವುದಾಗಿ ತಿಳಿಸಿದ್ದರು.
ದುರಂತದಲ್ಲಿ ಆರು ಮಂದಿ ಮೀನುಗಾರರು ಮೃತಪಟ್ಟಿದ್ದು ಬೋಟಿನಲ್ಲಿದ್ದ 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಮಂಗಳವಾರ ನಸುಕಿನಲ್ಲಿ 25 ಜನರಿದ್ದ ಪರ್ಸಿನ್ ಬೋಟ್ ದುರಂತಕ್ಕೀಡಾಗಿತ್ತು.
ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಶ್ರೀ @BSYBJP ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ.
— Kota Shrinivas Poojari (@KotasBJP) December 2, 2020
District in-charge minister Kota Srinivas Poojary said that Rs six lac ex-gratia is released to the family of each fisherman who died in the tragedy when the huge boat in which they went for fishing got capsized at around 15 nautical miles from Bunder port of the city.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm