ಬ್ರೇಕಿಂಗ್ ನ್ಯೂಸ್
03-05-24 08:32 pm Mangalore Correspondent ಕರಾವಳಿ
ಉಳ್ಳಾಲ, ಮೇ.3: ಕಾರಿನ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೋರ್ವರು ಬಲಿಯಾದ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತಪಟ್ಟ ವ್ಯಕ್ತಿ. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕೊಡದೆ ಮೃತಪಟ್ಟಿದ್ದಾರೆ.
ಮೃತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿ ಕಾರ್ಯಕರ್ತರಾಗಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರ ನಡೆಸಿದ್ದರು. ಶ್ರೀಕಾಂತ್ ಪೂಜಾರಿ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident, 46 year old pedestrian dies while crossing road after speeding car hits at kotekar. The deceased has been identified as Shrikanth.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am