ಬ್ರೇಕಿಂಗ್ ನ್ಯೂಸ್
04-05-24 11:20 am Bangalore Correspondent ಕರಾವಳಿ
ಸುಳ್ಯ, ಮೇ.4: ಹತ್ತು ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮನೆಯಂಗಳದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಕಡೆ ಮಳೆಯಾಗಿತ್ತು. ಮಳೆ ಆರಂಭಕ್ಕೂ ಮೊದಲು ಸಿಡಿಲು, ಮಿಂಚು ಸಹಿತ ಗಾಳಿ ಬೀಸಿತ್ತು. ಮಳೆಗೆ ಅಡಿಕೆ ಒದ್ದೆಯಾಗುತ್ತದೆ ಎಂದು ಸೋಮಸುಂದರ್ ಮನೆಯಂಗಳದಲ್ಲಿ ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಇದೇ ಇವರಿಗೆ ಸಿಡಿಲು ಬಡಿದಿದ್ದು ತೀವ್ರ ಶಾಕ್ ಆಗಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಇವರು ಸುಬ್ರಹ್ಮಣ್ಯದಲ್ಲಿ ಕಾರು ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಹತ್ತು ದಿನಗಳ ಹಿಂದೆ ಮದುವೆಯಾಗಿದ್ದು ಹೊಸ ಬಾಳಿನ ಹೊಂಗನಸಿನಲ್ಲಿದ್ದರು. ಅಷ್ಟರಲ್ಲೇ ವಿಧಿಯ ಕರಾಳ ಆಟಕ್ಕೆ ತುತ್ತಾಗಿದ್ದಾರೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
A youth, who had entered wedlock 10 days ago, died after being struck by lightning in the courtyard of his house at Subramanya in Kadaba taluk.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm