ಬ್ರೇಕಿಂಗ್ ನ್ಯೂಸ್
04-05-24 11:20 am Bangalore Correspondent ಕರಾವಳಿ
ಸುಳ್ಯ, ಮೇ.4: ಹತ್ತು ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮನೆಯಂಗಳದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಕಡೆ ಮಳೆಯಾಗಿತ್ತು. ಮಳೆ ಆರಂಭಕ್ಕೂ ಮೊದಲು ಸಿಡಿಲು, ಮಿಂಚು ಸಹಿತ ಗಾಳಿ ಬೀಸಿತ್ತು. ಮಳೆಗೆ ಅಡಿಕೆ ಒದ್ದೆಯಾಗುತ್ತದೆ ಎಂದು ಸೋಮಸುಂದರ್ ಮನೆಯಂಗಳದಲ್ಲಿ ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಇದೇ ಇವರಿಗೆ ಸಿಡಿಲು ಬಡಿದಿದ್ದು ತೀವ್ರ ಶಾಕ್ ಆಗಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಇವರು ಸುಬ್ರಹ್ಮಣ್ಯದಲ್ಲಿ ಕಾರು ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಹತ್ತು ದಿನಗಳ ಹಿಂದೆ ಮದುವೆಯಾಗಿದ್ದು ಹೊಸ ಬಾಳಿನ ಹೊಂಗನಸಿನಲ್ಲಿದ್ದರು. ಅಷ್ಟರಲ್ಲೇ ವಿಧಿಯ ಕರಾಳ ಆಟಕ್ಕೆ ತುತ್ತಾಗಿದ್ದಾರೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
A youth, who had entered wedlock 10 days ago, died after being struck by lightning in the courtyard of his house at Subramanya in Kadaba taluk.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am