ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm