ಬ್ರೇಕಿಂಗ್ ನ್ಯೂಸ್
06-05-24 01:30 pm Mangalore Correspondent ಕರಾವಳಿ
ಮಂಗಳೂರು, ಮೇ 6: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕಲಾವಿದರ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ(69) ಅಲ್ಫಕಾಲದ ಅನಾರೋಗ್ಯದಿಂದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.
ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ.ಟಿ.ಎಂ.ಎ. ಫೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿಸೋಜ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶು ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್ ಕಟೀಲ್, ಕವಿ, ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Renowned Konkani writer and KWAA president Ronald Sequeira, known as ‘Sikeram Surathkal’, breathed his last on Monday May 6. He was 70. Sequeira, who had been under medical care, breathed his last in the early hours of the morning, Sequeira, a prominent figure in Konkani literature, served as the president of the Konkani Writers' and Artists' Association (KWAA) and leaves behind a legacy of profound contributions to the cultural landscape.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am