ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm