ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am