ಬ್ರೇಕಿಂಗ್ ನ್ಯೂಸ್
07-05-24 02:34 pm Mangalore Correspondent ಕರಾವಳಿ
ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ.
ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.
Mangalore Love failure, 30 year old commits suicide at lodge in Bantwal. The deceased has been identified as Prajwal from Attavar.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm