ಬ್ರೇಕಿಂಗ್ ನ್ಯೂಸ್
08-05-24 12:49 pm Mangalore Correspondent ಕರಾವಳಿ
ಪುತ್ತೂರು, ಮೇ 8: ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡಿಯವರಾದ ರಾಮಕೃಷ್ಣ ಆಚಾರ್, ಪುತ್ತೂರು ಹೊರವಲಯದ ಬೆದ್ರಾಳದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಕೆಲ ಸಮಯದಿಂದ ಬೆಳ್ಳಾರೆಯ ಪೆರುವಾಜೆಯಲ್ಲಿರುವ ಮಗಳ ಮನೆಯಲ್ಲಿದ್ದರು. ಮಂಗಳವಾರ ಸಂಜೆ ಅನಾರೋಗ್ಯಕ್ಕೆ ತುತ್ತಾದ ಕಾರಣ ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಕೆಯ್ಯೂರು ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿದ್ದರು. 1994ರಲ್ಲಿ ಕರ್ನಾಟಕ ತುಳು ಅಕಾಡೆಮಿ ಸ್ಥಾಪನೆಯಾದಾಗ ಅದರ ಮೊದಲ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದರು.
ಸೇವಾ ನಿವೃತ್ತಿ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತುಳು ಜನಪದ ಕುಣಿತಗಳ ಬಗ್ಗೆ ಇವರು ನಡೆಸಿದ ಅಧ್ಯಯನ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪ್ರದಾನವಾಗಿತ್ತು. ತುಳು ಜನಪದ, ದೈವಾರಾಧನೆ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದ ಪಾಲ್ಡಾಡಿ ರಾಮಕೃಷ್ಣ ಆಚಾರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಳು ಜನಪದ ಬಗ್ಗೆ ಉಪನ್ಯಾಸ, ತರಬೇತಿ, ತುಳು ಲಿಪಿ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟಿದ್ದರು. ತುಳು ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಅನೇಕ ತುಳು ಕೃತಿಗಳ ಪ್ರಕಟಣೆಗೆ ಶ್ರಮಿಸಿದ್ದರು.
Dr Palthadi Ramakrishna Achar, former president of Karnataka Tulu Sahitya Academy, folk scholar, and literature teacher, breathed his last on Tuesday, May 7 at the age of 79.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm