ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am