ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm