ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm