ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am