ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm