ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm