ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm