ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm