ಬ್ರೇಕಿಂಗ್ ನ್ಯೂಸ್
12-05-24 05:41 pm Udupi Correspondent ಕರಾವಳಿ
ಉಡುಪಿ, ಮೇ 12: ಇಲ್ಲಿನ ಹಿರಿಯಡ್ಕ ಸಬ್ ಜೈಲಿನಲ್ಲಿ ವಿಚಾರಾಣಾಧೀನ ಖೈದಿಯಾಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಅನೂಪ್ ಶೆಟ್ಟಿ (38) ಹೃದಯಾಘಾತದಿಂದ ಸಾವನ್ನಪ್ಪಿದವರು. ಶನಿವಾರ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.
ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಕೈದಿಯಾಗಿದ್ದ ಅನೂಪ್ ಶೆಟ್ಟಿ, ಕುಂದಾಪುರದಲ್ಲಿ 2021ರಲ್ಲಿ ಕೊಲೆಯಾಗಿದ್ದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಆರೋಪಿಯಾಗಿದ್ದಾನೆ.
ಆರೋಪಿಗೆ ಎದೆನೋವು ಕಾಣಿಸಿಕೊಂಡಿದ್ದು ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
A man, who was an undertrial prisoner at hiriyadka sub-jail here, died of a heart attack on Sunday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm