ಬ್ರೇಕಿಂಗ್ ನ್ಯೂಸ್
13-05-24 02:27 pm Mangalore Correspondent ಕರಾವಳಿ
ಪುತ್ತೂರು, ಮೇ.13: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಗ್ಗೆ ಮಾಹಿತಿ ತಿಳಿದು ಚುನಾವಣಾ ಅಧಿಕಾರಿ ತಹಸೀಲ್ದಾರ್ ಆಗಮಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಹೇಳಿದರು.

ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ, ಹಾಗಾಗಿ ಸಭೆ ಕರೆದಿದ್ದೇನೆ ಎಂದು ಶಾಸಕ ಅಶೋಕ ರೈ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಚೇರಿಯಲ್ಲಿ ಸೇರಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಶಾಸಕರು ಕೂಡ ತಮ್ಮ ಸರ್ಕಾರಿ ಕಚೇರಿಯನ್ನು ಬಳಸದಂತೆ ಸೂಚನೆ ನೀಡಿದೆ. ಇದರಂತೆ, ಶಾಸಕ ಅಶೋಕ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ.
Meeting of officials in violation of election code of conduct, case filed against MLA Ashok Rai in Puttur.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am