ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am