ಬ್ರೇಕಿಂಗ್ ನ್ಯೂಸ್
16-05-24 12:02 am Mangalore Correspondent ಕರಾವಳಿ
ಸುಳ್ಯ, ಮೇ.16: ಕುಕ್ಕೆ ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಭಾರೀ ಗಾಳಿ ಮಳೆಯಾಗಿದ್ದು ದನವನ್ನು ತರಲು ಹೋಗಿದ್ದ ವೃದ್ಧ ಮಹಿಳೆಯ ಮೇಲೆ ಮರ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ಎಂಬಲ್ಲಿ ಘಟನೆ ನಡೆದಿದ್ದು ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಜೊತೆ ಮಳೆಯಾಗಿದ್ದು, ಈ ವೇಳೆ ಮಹಿಳೆ ತೋಟದಲ್ಲಿ ಕಟ್ಟಿದ್ದ ಜಾನುವಾರು ತರಲು ಹೋಗಿದ್ದರು. ತೋಟದಲ್ಲಿದ್ದ ಮರ ಇವರ ಮೇಲೆ ಬಿದ್ದಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರು ಮತ್ತು ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ನಡೆಸಿದ್ದಾರೆ.
A woman died after a tree fell on her following gusty wind coupled with heavy rain at Kulkunda Basavanamoole near Subrahmanya.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am