ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am