ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm