ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm