ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm