ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm