ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm