ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.




ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am