ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.




ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm