ಬ್ರೇಕಿಂಗ್ ನ್ಯೂಸ್
21-05-24 07:15 pm Udupi Correspondent ಕರಾವಳಿ
ಉಡುಪಿ, ಮೇ 21: ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಟಿಸಿ ಕೊಟ್ಟಿಲ್ಲವೆಂದು ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರಿನಲ್ಲಿ ನಡೆದಿದೆ. ನಿತಿನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನಿತಿನ್ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಬೇರೆ ಕಾಲೇಜಿನಲ್ಲಿ ಪಿಯುಸಿಗೆ ಸೇರಲು ಟಿಸಿ ಪಡೆಯಲೆಂದು ನಿತಿನ್ ಶಾಲೆಗೆ ಬಂದಿದ್ದ ಎನ್ನಲಾಗಿದೆ.

ಆದರೆ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸುರೇಶ್ ಭಟ್ ತನಗೆ ಬೈದಿದ್ದಾರೆ ಎಂದು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಸಾರ್ವಜನಿಕರು ಠಾಣೆ ಮುಂದೆ ಜಮಾಯಿಸಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಅಮ್ಮ ನಿಮ್ಮಲ್ಲಿ ಕೆಲವು ವಿಷಯ ಮುಚ್ಚಿಟ್ಟಿದ್ದೇನೆ !
ಅಮ್ಮ ನಾನು ನಿಮ್ಮ ಹತ್ತಿರ ತುಂಬಾ ಸತ್ಯವನ್ನು ಮುಚ್ಚಿಟ್ಟಿದ್ದೇನೆ. ನಾನು ಶಾಲೆಗೆ ಹೋದಾಗ, ನಿನಗೆ ಟಿಸಿ ಕೊಡೋದಕ್ಕೆ ಆಗೋದಿಲ್ಲ. ನೀನು ಸಿಸಿಟಿವಿ ಹಾಗೂ ಬೇರೆ ವಸ್ತುಗಳನ್ನು ಹಾಳು ಮಾಡಿದ್ದೀಯಾ. ನೀನು ನಿನ್ನ ಪೋಷಕರನ್ನು ಕರೆದುಕೊಂಡು ಬರಬೇಕು. ಜತೆಗೆ ಅದಕ್ಕೆ ದಂಡ ಕಟ್ಟಬೇಕು ಅಂತ ಮುಖ್ಯಗುರು ಹೇಳಿದ್ದಾರೆ. ಆದರೆ ನನಗೆ ನಿಮ್ಮ ಕಷ್ಟಗಳನ್ನು ನೋಡೋಕೆ ಆಗದೇ, ನಿಮ್ಮ ಹತ್ತಿರ ಏನನ್ನೂ ಹೇಳೋದಕ್ಕೆ ಆಗಲಿಲ್ಲ. ಅವರು ನನಗೆ ಶಾಲೆಯಲ್ಲಿ ತುಂಬಾನೇ ಅವಮಾನ ಮಾಡಿದ್ದಾರೆ. ಅದು ನನ್ನ ಹತ್ತಿರ ಸಹಿಸಿಕೊಳ್ಳಲು ಆಗಲಿಲ್ಲ. ಅವರಿಗೆ ನಾನೂ ಹೇಳಿದ್ದೆ, ನೀವು ಹೇಳಿದ ವಸ್ತುಗಳನ್ನು ನಾನು ಹಾಳು ಮಾಡಿಲ್ಲ ಅಂತ. ಆದರೆ ಅವರು ನೀನೇ ಇದನ್ನ ಮಾಡಿದ್ದು ಅಂತ ಹೇಳಿದ್ರು. ಅದಕ್ಕೆ ನಾನು ಟಿಸಿ ಕೊಡಿ ಸರ್ ಅಂತ ಹೇಳಿದ್ದೆ. ಆದರೆ ಆ ವಸ್ತಗಳನ್ನು ರಿಪೇರಿ ಮಾಡಿಸು, ಆಮೇಲೆ ಟಿಸಿ ಕೊಡುತ್ತೇನೆ ಅಂತ ಹೇಳಿದ್ದಾರೆ ಎಂದು ಡೆತ್ ನೋಟ್ನಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮರುಕ ಹುಟ್ಟಿಸುತ್ತದೆ.
Members of the public and family of the deceased SSLC student, who killed himself for refusal to give him a Transfer Certificate (TC) to join PU college by Byndoor PU college high school authorities, held a protest in front of Byndoor police station calling for the arrest of those who abetted his suicide while also providing suitable justice.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm