ಬ್ರೇಕಿಂಗ್ ನ್ಯೂಸ್
24-05-24 02:20 pm Udupi Correspondent ಕರಾವಳಿ
ಉಡುಪಿ, ಮೇ.24: ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಆತನನ್ನ ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
Udupi shirva 20 year old student dies after being struck by lightning. The deceased has been identified as Rakshith Poojari. The incident happened when he went to have shower.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am