ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm