ಬ್ರೇಕಿಂಗ್ ನ್ಯೂಸ್
07-08-20 12:05 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 7: ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ ವರ್ಷದ ಆತಂಕ ಮತ್ತೆ ಎದುರಾಗಿದೆ. ಈ ಭಾಗದಲ್ಲಿ ಮೃತ್ಯುಂಜಯ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಕೃಷಿ ಭೂಮಿ ಮತ್ತು ಹಲವು ಮನೆಗಳಿಗೆ ನೀರು ನುಗ್ಗಿದೆ.
ಚಾರ್ಮಾಡಿಯ ಕೊಳಂಬೆ ಪ್ರದೇಶದಲ್ಲಿ ನೆರೆ ಕಾಣಿಸಿಕೊಂಡಿದ್ದು 15 ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಕಳೆದ ಬಾರಿಯೂ ಕೊಳಂಬೆ ಪ್ರದೇಶದಲ್ಲಿ ಹಲವು ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ ಘಟನೆ ನಡೆದಿತ್ತು.
ಮೃತ್ಯುಂಜಯ ನದಿಯಲ್ಲಿ ಪ್ರವಾಹ ಉಂಟಾಗಿ ನೂರಾರು ಮನೆಗಳಿಗೆ ಹಾನಿಯಾಗಿತ್ತು. ಈಗ ಮತ್ತೆ ಅಂಥದ್ದೇ ಆತಂಕ ಅಲ್ಲಿನ ಜನರಲ್ಲಿ ಉಂಟಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm