ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am