ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm