ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm