ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am