ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm