ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am