ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm