ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am