ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm