ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm