ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm