ಬ್ರೇಕಿಂಗ್ ನ್ಯೂಸ್
28-05-24 06:45 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಕಾರಣವಾದ ಅಪರಿಚಿತ ಯುವಕರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್ ಗಳಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಂಕನಾಡಿಯ ಮಸೀದಿ ಹೊರಗಿನ ರಸ್ತೆಯಲ್ಲಿ ಮೇ 24ರಂದು ಕೆಲವು ಯುವಕರು ಸೇರಿ ನಮಾಜ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿತ್ತು. ಯುವಕರು ರಸ್ತೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಿದ್ದುದರಿಂದ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸಮಸ್ಯೆ ಆಗಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕ್ರಮಕ್ಕೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಯಕರು, ಈ ಘಟನೆಯನ್ನು ಖಂಡಿಸಿದ್ದಲ್ಲದೆ ಇದೇ ರೀತಿ ಮುಂದುವರಿದರೆ ನಾವು ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ. ಮುಂದೇನಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನೇರ ಕಾರ್ಯಾಚರಣೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತೆ ಎನ್ನುವ ಅಭಿಪ್ರಾಯ ಬರುತ್ತಲೇ ಪೊಲೀಸರು ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
Namaz in the middle of the road in Mangalore, police register sumoto case soon after Bajarang dal members warned of taking action against them if they were found doing the same again.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am