ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ [email protected] ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm